8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಗ್ ಬ್ಯಾಗ್ಸ್, ಥ್ರೆಡ್ ವಿಷನ್ ಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

24/04/2024, 12:23

ಮಂಗಳೂರು(reporterkarnataka.com): ಗಂಜಿಮಠ ಬಿಗ್ ಬ್ಯಾಗ್ಸ್ ಇಂಟರ್ ನ್ಯಾಷನಲ್ ಪ್ರೈ ಲಿ. ಹಾಗೂ ಥ್ರೆಡ್ ವಿಷನ್ ಸಂಸ್ಥೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಸಿಬ್ಬಂದಿಗಳ ಜೊತೆ ಗ್ಯಾರೆಂಟಿ ಯೋಜನೆ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಮತ ಯಾಚಿಸಿದರು.
ಬಿಗ್ ಬ್ಯಾಗ್ಸ್ ಸಂಸ್ಥೆಯ ಜಿಎಂ ಶ್ರೀನಾಥ್ ಅಡ್ಯಂತಾಯ, ಎಚ್.ಆರ್. ಮಮತಾ, ಥ್ರೆಡ್ ವಿಷನ್ ಸಂಸ್ಥೆಯ ಎಂ‌.

. ಸುಭಾಷ್, ಮ್ಯಾನೇಜರ್ ದಿನೇಶ್, ಮರ್ಚಂಡೈಸರ್ ಪೃಥ್ವಿರಾಜ್, ಕೆಪಿಸಿಸಿ ಪ್ರ. ಕಾರ್ಯದರ್ಶಿ ಇನಾಯತ್ ಅಲಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಬಿ.ಎಲ್. ಪದ್ಮನಾಭ, ನೀಲಯ್ಯ, ಪೃಥ್ವಿರಾಜ್ ಆರ್.ಕೆ., ಗಿರೀಶ್ ಆಳ್ವ, ಮಾಲತಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು