12:37 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ಬಿಗ್ ಬ್ಯಾಗ್ಸ್, ಥ್ರೆಡ್ ವಿಷನ್ ಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

24/04/2024, 12:23

ಮಂಗಳೂರು(reporterkarnataka.com): ಗಂಜಿಮಠ ಬಿಗ್ ಬ್ಯಾಗ್ಸ್ ಇಂಟರ್ ನ್ಯಾಷನಲ್ ಪ್ರೈ ಲಿ. ಹಾಗೂ ಥ್ರೆಡ್ ವಿಷನ್ ಸಂಸ್ಥೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಸಿಬ್ಬಂದಿಗಳ ಜೊತೆ ಗ್ಯಾರೆಂಟಿ ಯೋಜನೆ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಮತ ಯಾಚಿಸಿದರು.
ಬಿಗ್ ಬ್ಯಾಗ್ಸ್ ಸಂಸ್ಥೆಯ ಜಿಎಂ ಶ್ರೀನಾಥ್ ಅಡ್ಯಂತಾಯ, ಎಚ್.ಆರ್. ಮಮತಾ, ಥ್ರೆಡ್ ವಿಷನ್ ಸಂಸ್ಥೆಯ ಎಂ‌.

. ಸುಭಾಷ್, ಮ್ಯಾನೇಜರ್ ದಿನೇಶ್, ಮರ್ಚಂಡೈಸರ್ ಪೃಥ್ವಿರಾಜ್, ಕೆಪಿಸಿಸಿ ಪ್ರ. ಕಾರ್ಯದರ್ಶಿ ಇನಾಯತ್ ಅಲಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಬಿ.ಎಲ್. ಪದ್ಮನಾಭ, ನೀಲಯ್ಯ, ಪೃಥ್ವಿರಾಜ್ ಆರ್.ಕೆ., ಗಿರೀಶ್ ಆಳ್ವ, ಮಾಲತಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು