1:10 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಿಗ್ ಬ್ಯಾಗ್ಸ್, ಥ್ರೆಡ್ ವಿಷನ್ ಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

24/04/2024, 12:23

ಮಂಗಳೂರು(reporterkarnataka.com): ಗಂಜಿಮಠ ಬಿಗ್ ಬ್ಯಾಗ್ಸ್ ಇಂಟರ್ ನ್ಯಾಷನಲ್ ಪ್ರೈ ಲಿ. ಹಾಗೂ ಥ್ರೆಡ್ ವಿಷನ್ ಸಂಸ್ಥೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಸಿಬ್ಬಂದಿಗಳ ಜೊತೆ ಗ್ಯಾರೆಂಟಿ ಯೋಜನೆ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಮತ ಯಾಚಿಸಿದರು.
ಬಿಗ್ ಬ್ಯಾಗ್ಸ್ ಸಂಸ್ಥೆಯ ಜಿಎಂ ಶ್ರೀನಾಥ್ ಅಡ್ಯಂತಾಯ, ಎಚ್.ಆರ್. ಮಮತಾ, ಥ್ರೆಡ್ ವಿಷನ್ ಸಂಸ್ಥೆಯ ಎಂ‌.

. ಸುಭಾಷ್, ಮ್ಯಾನೇಜರ್ ದಿನೇಶ್, ಮರ್ಚಂಡೈಸರ್ ಪೃಥ್ವಿರಾಜ್, ಕೆಪಿಸಿಸಿ ಪ್ರ. ಕಾರ್ಯದರ್ಶಿ ಇನಾಯತ್ ಅಲಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಬಿ.ಎಲ್. ಪದ್ಮನಾಭ, ನೀಲಯ್ಯ, ಪೃಥ್ವಿರಾಜ್ ಆರ್.ಕೆ., ಗಿರೀಶ್ ಆಳ್ವ, ಮಾಲತಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು