8:28 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು