3:54 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಂಗೊಳ್ಳಿರಾಯಣ್ಣ ಜಯಂತಿ

15/08/2021, 21:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ 75 ನೇ ಸ್ವಾತಂತ್ರೋತ್ಸವ  ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರು ನೆರವೇರಿಸಿದರು.

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಆಚರಣೆ ಕುರಿತುಪ್ರತಾಪಗೌಡ ಪಾಟೀಲ್ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಮಹಾದೇವಪ್ಪ ಪೊಲೀಸ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿ ಗೌಡ್ರು,  ಮಂಡಲ ಪ್ರ.ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ, ಮಲ್ಲೇಶ ಯಾದವ್, ಬಿಜೆಪಿ ಹಿರಿಯ ಮುಖಂಡರಾದ ಪಂಪಣ್ಣ ಗುಂಡಳ್ಳಿ, ಶಿವಪ್ಪ ಹುಬ್ಬಳ್ಳಿ,ಪ್ರಕಾಶ್ ಶೇಟ್ ಧಾರಿವಾಲ್, ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಬುಳ್ಳಾ,  ಯಲ್ಲೋಜಿರಾವ್ ಕೋರೆಕರ್, ಬಸನಗೌಡ ಪೊಲೀಸ್ 

ಪಾಟೀಲ್, ಅಜಯ್ ಧಣಿ, ನಾಡಗೌಡ್ರು, ಜಿ.ವೆಂಕಟೇಶ ನಾಯಕ,  ರವಿಗೌಡ್ರು, ಅಭಜಿತ್ ಮಾ.ಪಾಟೀಲ್, ಮೋರ್ಚ ಅಧ್ಯಕ್ಷರಾದ ಶೇಖರಗೌಡ ಕಾಟಗಲ್, ನಿರುಪಾದಿ ಬಳಗಾನೂರು,  ಪ್ರಮೀಳಾ ದಾಸರ್, ಶಾಂತಮ್ಮ, ನೀಲಮ್ಮ, ಶರಣಪ್ಪ ಹುಲ್ಲೂರು ವೀರೇಶ್  ಪಾಟೀಲ್  ನಾಗರಾಜ್ ಯಂಬಲದ್,  ಅಶೋಕಪ್ಪ ಟಾಕೂರ್, ಬಸಪ್ಪ ಬ್ಯಾಳಿ, ಉಮಾಕಾಂತ ಪ್ಪ, ಸಂಗನಾಳ  ಎಂ.ಅಮೃರೇಶ ಶ್ರೀಶೈಲಪ್ಪ ಸಜ್ಜನ್, ಹನುಮೇಶ ಕುಲಕರ್ಣಿ, ಕರಿಬಸಯ್ಯ, ಲಕ್ಷ್ಮಿನಾರಾಯಣ 

ಶೆಟ್ಟಿ, ಆದಯ್ಯಸ್ವಾಮಿ, ಶಿದ್ಲಿಂಗಯ್ಯ ಸೊಪ್ಪಿಮಠ,   ಪ್ರಸನ್ನ ಪಾಟೀಲ್, ಅಮರೇಶ್ ಯಂಬಲದ,   ಶರಣಯ್ಯ  ಗುಡದೂರು,  ಮೌನೇಶ ನಾಯಕ, ಅಮರೇಶ ಪಾಟೀಲ್,  ಮಹಾಂತೇಶ್ 

ಪಾಟೀಲ್, ಸಿದ್ಧನಗೌಡ, ಉದ್ಬಾಳ ಶ್ಯಾಮೀದ್,  ರಂಗಪ್ಪ ಅರಿಕೇರಿ ಸತ್ಯನಾರಾಯಣ ಇಲ್ಲೂರ  ದೇವಣ್ಣ ನಾಯಕ,ಮಲ್ಲಿಕಾರ್ಜುನ್ ಅಚ್ಚ ಮಲ್ಲಿಕಾರ್ಜುನ್ ಬೈಲಗುಡ್ಡ ಶರಣಬಸವ ಹರವಿ      ಮಲ್ಲಯ್ಯ ಕುರುಬರು ಬಿಜೆಪಿ ಹಿರಿಯ ಮುಖಂಡರು  ಹಾಗೂ ಯುವಕರು , ಕಾರ್ಯಕರ್ತರು ಭಾಗಿಯಾಗಿದರು. 

ಇತ್ತೀಚಿನ ಸುದ್ದಿ

ಜಾಹೀರಾತು