9:59 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಂಜನಗೂಡು: ಸರತಿ ಸಾಲಿನಲ್ಲಿ ನಿಂತು ಶಾಸಕ ದರ್ಶನ್ ಧ್ರುವನಾರಾಯಣ್ ಮತದಾನ

26/04/2024, 22:44

*ಸ್ವಗ್ರಾಮ ಹೆಗ್ಗವಾಡಿಯಲ್ಲಿ ಸಹೋದರನ ಜೊತೆ ಮತದಾನ ಮಾಡಿ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಕುಶಲೋಪರಿ ಹಂಚಿಕೊಂಡ ಶಾಸಕ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಂದು ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 65 ಕ್ಕೆ ತೆರಳಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಸಹೋದರ ಧೀರನ್ ಧ್ರುವನಾರಾಯಣ್ ಜೊತೆಗೂಡಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು.

ನಂತರ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಸಂತಸ ವ್ಯಕ್ತಪಡಿಸಿ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಗೆಲುವು ಖಚಿತ ಎಂದು ನಮ್ಮ ಇಂಗಿತ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು