3:53 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ: ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ರಾತ್ರಿ ವಾಸ್ತವ್ಯ

28/04/2024, 12:25

ಬೆಳಗಾವಿ(reporterkarnataka.com): ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದು, ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು.
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು
ಜಗದೀಶ ಶೆಟ್ಟರ್ ಅಣ್ಣಾ ಸಾಹೇಬ ಜೊಲ್ಲೆ ಮುಂತಾದ ನಾಯಕರು ಸ್ವಾಗತಿಸಿದರು. ಬಳಿಕ ಮೋದಿ ಅವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಅಣ್ಣಾ ಸಾಹೇಬ ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು. ಪ್ರಧಾನಿ ಅವರು ಬಿಜೆಪಿ ಅಭ್ಯರ್ಥಿಯಾದ
ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು