9:41 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ

29/04/2024, 17:28

ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ ಅತಿಥಿಯಾಗಿ, ಉಷಾ ಮುಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡೀಸ್, ಶೈಕ್ಷಣಿಕ ಪರಿಷತ್ತಿನ ಸದಸ್ಯರು, RGUHS, ಬೆಂಗಳೂರು, ಗೌರವ ಅತಿಥಿಗಳಾಗಿ, ಪ್ರೊ. ಯು .ಟಿ. ಇಫ್ತಿಕಾರ್ ಫರೀದ್, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ವಿಶೇಷ ಆಹ್ವಾನಿತರಾಗಿರುವರು.
ಡಾ. ಸೈಯದ್ ನಿಜಾಮುದ್ದೀನ್, ಇಂದಿರಾ ಎಜುಕೇಶನ್ ಟ್ರಸ್ಟ್ ಮತ್ತು ಇಂದಿರಾ ಆಸ್ಪತ್ರೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯನ್ನು ವಹಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು