12:14 PM Wednesday27 - May 2026
ಬ್ರೇಕಿಂಗ್ ನ್ಯೂಸ್
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜುತ್ತಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲು

01/05/2024, 17:45

ಬೆಂಗಳೂರು(reporterkarnataka.com):ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದ ಕಾವೇರಿ ನದಿಯಲ್ಲಿ ಮೋಜಿಗಾಗಿ ಈಜುತ್ತಿದ್ದಾಗ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು ಮೇಕೆದಾಟು ಸಂಗಮದಲ್ಲಿ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಐವರೂ ಸಾವನ್ನಪ್ಪಿದ್ದಾರೆ.
ನೀರುಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಕಾವೇರಿ ನದಿಯಿಂದ ಹೊರತೆಗೆದಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು