2:11 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ

02/05/2024, 12:44

ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ
ಸತ್ತಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (35) ಮೃತ ದುರ್ದೈವಿ. ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಮಹಾಂತೇಶ ಅವರು ಎಂದಿನಂತೆ ಇಂದು ಬೆಳಿಗ್ಗೆ ಸತ್ತಿ ಗ್ರಾಮದ ಹೊರವಲಯದ ಕೃಷ್ಣ ನದಿಯಲ್ಲಿ ಮೀನು ಹಿಡಿಯಲು ಹೋಗಿ ಮೀನಿಗೆ ಬಲೆ ಹಾಕುವ ವೇಳೆ ಕಾಲಿಗೆ ಬಲೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳೀಯರ ಸಹಾಯದಿಂದ ಮೃತ ದೇಹ ಹೊರತೆಗೆಯಲಾಗಿದ್ದು ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಾಂತೇಶ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು