1:22 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಯೇಸುರಾಜ್ ಅಧಿಕಾರ ಸ್ವೀಕಾರ

02/05/2024, 23:33

ಕುಕ್ಕೆಶ್ರೀಸುಬ್ರಹ್ಮಣ್ಯ(reporterkarnataka.com): ದಕ್ಷಿಣ ಭಾರತ ಪ್ರಸಿದ್ಧ ಪುಣ್ಯಕ್ಷೇತ್ರವಾದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರ್ಕಾರ ನೇಮಿಸಿದೆ. ನೂತನ ಎಇಒಗೆ ಪ್ರಭಾರ ಎಇಒ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ನೂತನ ಎಇಒ ಅವರನ್ನು ಸ್ವಾಗತಿಸಿದರು. ಬಳಿಕ ನಿರ್ಗಮಿತ ಎಇಒ ಪರಮೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು