10:40 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು