6:44 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು