5:03 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು