6:33 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ

16/08/2021, 14:38

Reporterkarnataka.com

ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ.

ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಈ ನಡುವೆ ವಿಮಾನ ನಿಲ್ದಾಣಕ್ಕೆ ಬಂದಿರುವ ಅಮೆರಿಕಾದ ಸೇನಾಪಡೆಯ ವಿಮಾನವು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಣಾಮ ಸ್ಥಳದಲ್ಲಿ ನೆರೆದಿದ್ದ ಜನರು ಆತಂಕಕ್ಕೊಳಗಾಗಿದ್ದಾರೆ.

ನನಗಿಲ್ಲಿ ಬಹಳ ಭಯವಾಗುತ್ತಿದೆ. ಗಾಳಿಯಲ್ಲಿ ಗುಂಡುಗಳನ್ನು ಹಾರಿಸಲಾಗುತ್ತಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಈ ನಡುವೆ ಅಮೆರಿಕಾದ ಅಧಿಕಾರಿಗಳು ಮಾಹಿತಿ ನೀಡಿ, ನಮ್ಮ ರಾಷ್ಟ್ರದ ಅಧಿಕಾರಿಗಳು ವಿದೇಶಿ ಸಿಬ್ಬಂದಿ ಹಾಗೂ ಸ್ಥಳೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಸೇನಾ ವಿಮಾನವಗಳನ್ನು ಕಾಬುಲ್’ಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು