12:19 AM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು

05/05/2024, 13:05

ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ.
ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ವೀಕ್ಷಣೆಯ ಸ್ಥಳಚಾಗಿದ್ದು, ಇದರ ಬಳಿ ತಡೆಗೋಡೆ ಬಿರುಕು ಬಿಟ್ಟಿದ್ದು ಅದು ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಘನ ವಾಹನಗಳ ಓಡಾಟದಿಂದ ವಾಹನಗಳು ತಡೆಗೋಡೆಗೆ ಡಿಕ್ಕಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು