10:55 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ

05/05/2024, 19:35

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು.
ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸಿದರು.
ಮಕ್ಕಳಾದ ಆಲ್ಡನ್ ವೇಗಸ್, ರೆಯಾನ್ ಮೊಂತೇರೊ, ಡಾಲ್ಟನ್ ಪಿಂಟೊ, ಜೇಶ್ಮಾ ಡಿ ಕುನ್ಹಾ, ಲಿಯೋನ್ ಗಾಮಾ, ಮೇಲಿಶಾ ಕ್ರಾಸ್ತಾ, ರೇನಿಯಲ್ ಡಿ ಸೋಜಾ, ರಿಶಾಲ್ ಮಸ್ಕರೇನ್ಹಸ್, ವಿಯಾನ್ನಿ ಫೊನ್ಸೇಕಾ, ಮಿಕಾಯಿಲ್ ಕ್ರಾಸ್ತಾ ಸೇರಿದಂತೆ 10 ಮಂದಿ ಮಕ್ಕಳು ತಮ್ಮ ಹೆತ್ತವರ ಸಮಕ್ಷಮ ಪರಮ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಲಿಪೂಜೆಯಲ್ಲಿ ರೆ.ಫಾ. ಡೆರಿಲ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಹಾಗೂ ಮಕ್ಕಳಿಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ನೀಡಿದ ಶಿಕ್ಷಕಿ ಲಿಝೀ ಫೆರ್ನಾಂಡಿಸ್, ಸಹಾಯಕ ಶಿಕ್ಷಕಿ ರೆನಿಟಾ ಟೆಲ್ಲಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು