9:52 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರ ಹುಟ್ಟೂರತ್ತ: ನಾಳೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

08/05/2024, 23:10

ಬೆಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಪಯಣ ಬೆಂಗಳೂರಿನಿಂದ ಹುಟ್ಟೂರಿನತ್ತ ಹೊರಟಿದ್ದು, ನಾಳೆ ಮುಂಜಾನೆ ಬೆಳ್ತಂಗಡಿಯ ಮನೆಗೆ ತಲುಪಲಿದೆ.
ಅವರ ಮನೆಯಲ್ಲಿ ಬೆಳಗ್ಗೆ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಮಧ್ಯಾಹ್ನದ ಬಳಿಕ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು