6:21 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಮೊಳಗಲಿದೆ ಶಾಲೆ ಗಂಟೆ: 23ರಿಂದ ಶಾಲಾ-ಕಾಲೇಜು ಆರಂಭ; ಮಂಗಳೂರು ಪರಿಸ್ಥಿತಿ ಅವಲೋಕಿಸಿ ತೀರ್ಮಾನ

17/08/2021, 10:35

ಬೆಂಗಳೂರು(reporterkarnataka.com): ಸುಮಾರು ಒಂದೂವರೆ ವರ್ಷದ ಬಳಿಕ ಶಾಲಾ ಗಂಟೆಗೆ ಮೊಳಗಲಿದೆ. ಆಗಸ್ಟ್ 23 ರಿಂದ 9,10,11, ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ  ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

ಕೊರೊನಾ ಕುರಿತು ತಜ್ಞರ ಅಭಿಪ್ರಾಯ ಪಡೆದು ತರಗತಿಗಳನ್ನು ಆರಂಭಿಸುತ್ತೇವೆ. ಕೊರೊನಾ ಮಕ್ಕಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಇನ್ನು ಮಂಗಳೂರಿನ ಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳುವೆ. ಶೇ. 80 ರಷ್ಟು ಶಿಕ್ಷಕರಿಗೆ ಲಸಿಕೆಯಾಗಿದೆ. ಅದನ್ನ ಶೇ. 100 ರಷ್ಟು ಮಾಡುತ್ತೇವೆ. ಆ. 30ರ ತನಕ ನೋಡಿ, ಉಳಿದ ತರಗತಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಗಡಿ ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿ ಶಾಲೆ ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು