8:36 PM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್

19/05/2021, 18:01

ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತು.

ಕದ್ರಿಯ ಜಿಮ್ಮಿ ಸೂಪರ್ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ವೈದ್ಯರು ಸೂಪರ್ ಮಾರ್ಕೆಟ್ ಸಿಬ್ಬಂದಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ಮಾರ್ಗಸೂಚಿಯನ್ನು ಡಾ. ಕಕ್ಕಿಲ್ಲಾಯ ಅವರು ಉಲ್ಲಂಘಿಸಿದ್ದಾರೆ. ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು