8:21 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್

19/05/2021, 18:01

ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತು.

ಕದ್ರಿಯ ಜಿಮ್ಮಿ ಸೂಪರ್ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ವೈದ್ಯರು ಸೂಪರ್ ಮಾರ್ಕೆಟ್ ಸಿಬ್ಬಂದಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ಮಾರ್ಗಸೂಚಿಯನ್ನು ಡಾ. ಕಕ್ಕಿಲ್ಲಾಯ ಅವರು ಉಲ್ಲಂಘಿಸಿದ್ದಾರೆ. ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು