7:25 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ಸಿ| ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ ಸುವರ್ಣೋತ್ಸವ: ಪಾಲ್ದನೆ ಚರ್ಚಿನಲ್ಲಿ ಬಲಿಪೂಜೆ

14/05/2024, 20:10

ಮಂಗಳೂರು(reporterkarnataka.com): ನಗರದ ಪಾಲ್ದನೆಯ ಸಂತ ತೆರೆಸಾ ಚರ್ಚ್ ವ್ಯಾಪ್ತಿಯಲ್ಲಿರುವ ಪಂಜಿರೈಲ್ ನಿವಾಸಿ ಲಿಯೋ ಪಿಂಟೊ ಹಾಗೂ ತೆರೆಸಾ ಪಿಂಟೊ ಅವರ ಪುತ್ರಿ ಸಿ. ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ 50 ವರ್ಷ ಕಳೆದ ಸುವರ್ಣೋತ್ಸವವನ್ನು
ಮಂಗಳವಾರ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು.

ಚರ್ಚಿನ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ, ಫಾ. ವಾಲ್ಟರ್ ಮೆಂಡೋನ್ಸಾ, ಫಾ. ಹೆರಿ ವಿಕ್ಟರ್, ಫಾ. ರಿಚರ್ಡ್ ಆಲ್ ಮೆಡಾ, ಫಾ. ರಮೇಶ್ ಅವರು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು