3:08 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು ಕೊಯ್ಯಲು ಹೊರಟ್ಟಿದ್ದ ವ್ಯಕ್ತಿ ಸಾವು

17/05/2024, 00:05

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಹಲಸಿನ ಹಣ್ಣು ಕೊಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್ ವೈರ್ ಗೆ ತಗಲಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೇತೋಟ ಎಂಬಲ್ಲಿ ಅಲುಮಿನಿಯಂ ಏಣಿಗೆ ವಿದ್ಯುತ್ ವಯರ್ ತಾಗಿ ವಿಜಯ ಗೌಡ(56) ಎಂಬವರು ಮೃತಪಟ್ಟಿದ್ದಾರೆ.
ವಿಜಯ ಗೌಡ ಅವರ ಮೃತರ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಬರುತ್ತಿದ್ದ ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳಾ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು