8:09 AM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ

17/05/2024, 19:40

ಮಂಗಳೂರು(reporterkarnataka.com): ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು.


ಕಂದಕ್‌ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅವರು ದುಆ ನೆರವೇರಿಸಿ ಹಜ್ ಕರ್ಮಗಳ ಬಗ್ಗೆ ‌ಸಂದೇಶ ನೀಡಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಹನೀಫ್, ಮ.ನ.ಪಾ ಸದಸ್ಯರಾದ ಅಬ್ದುಲ್ ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು.
ಕಾರ್ಯಕ್ರದಲ್ಲಿ ಮೂಡಾ ಸದಸ್ಯ ಅದ್ದು ಕೃಷ್ಣಾಪುರ, ಮ.ನ.ಪಾ ಸದಸ್ಯೆ ಝೀನತ್ ಸಂಶುದ್ದೀನ್, ಸುರತ್ಕಲ್ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ, ಫುಟ್ ಬಾಲ್ ಜಿಲ್ಲಾಧ್ಯಕ್ಷ ಡಿ.ಎಂ.ಅಸ್ಲಾಂ, ವಕೀಲ ಮುಖ್ತಾರ್, ಸಿ.ಎಂ.ಹನೀಫ್, ನಝೀರ್ ಬಜಾಲ್, ಸಂಶುದ್ದೀನ್ ಬಂದರ್, ಯು.ಬಿ.ಸಲೀಂ ಉಳ್ಳಾಲ, ಡಿ.ಎಂ.ಮುಸ್ತಫಾ, ಆರೀಫ್ ಬಂದರ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಮುಸ್ತಫಾ ಹರೇಕಳ, ಫಾರೂಖ್ ಪಾಂಡೇಶ್ವರ, ಸಿರಾಜ್ ಕಂದಕ್, ಹೈದರ್ ಕಂದಕ್, ಫೈಝಲ್ ಕಂದಕ್, ಸಿದ್ದೀಕ್ ಕಂದಕ್, ಅಲ್ತಾಫ್ ಕಂದಕ್, ಬದ್ರುದ್ದೀನ್ ಕಂದಕ್, ಆರೀಫ್, ತೌಸೀಫ್, ಆಸೀಫ್ ಕಂದಕ್, ಶಾಝ್, ಮುಖ್ತಾರ್ ಕಂದಕ್, ರಹೀಂ, ತ್ವಾಹ ಕಂದಕ್, ಝಹೀರ್ ಕಂದಕ್, ನೌಶೀರ್, ಸಲೀಂ, ಕಬೀರ್, ಕೆ.ಪಿ.ಮೊಯಿದ್ದೀನ್ ಕಂದಕ್, ಜುನೈದ್ ಪಾಂಡೇಶ್ವರ, ಮುನೀರ್ ಮುಕ್ಕಚ್ಚೇರಿ, ಮುಸ್ತಫಾ ಕಸೈಗಲ್ಲಿ, ಎನ್.ಕೆ.ಅಬೂಬಕ್ಕರ್, ಸ್ವಾಲಿ ಕಂದಕ್, ಹನೀಫ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
ಮನಪಾ ಸದಸ್ಯ ಅಬ್ದುಲ್ ಲತೀಫ್ ಕಂದಕ್ ಸ್ವಾಗತಿಸಿದರು. ಮನ್ಸೂರ್ ಕುದ್ರೋಳಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು