4:50 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬರ ಪರಿಸ್ಥಿತಿ: ಬೆಳೆ ಪರಿಹಾರ ಘೋಷಣೆ; ಸಹಾಯವಾಣಿ ಸಂಪರ್ಕಿಸಲು ಕೋರಿಕೆ

19/05/2024, 10:44

ಮಂಗಳೂರು(reporterkarnataka.com): 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣೆ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಬೆಳೆಹಾನಿ ಪರಿಹಾರ ಪಾವತಿಗೆ ಸಹಾಯವಾಣಿ:
ಜಿಲ್ಲಾಧಿಕಾರಿಗಳ ಕಚೇರಿ, ದೂ.ಸಂಖ್ಯೆ: 0824-2442590, 1077, ಮಂಗಳೂರು ಉಪವಿಭಾಗಾಧಿಕಾರಿಗಳ ಕಚೇರಿ ದೂ.ಸಂಖ್ಯೆ 0824-2220569, ಮಂಗಳೂರು ತಾಲ್ಲೂಕು ಕಚೇರಿ ದೂ.ಸಂಖ್ಯೆ: 0824-2220587, ಮೂಡಬಿದ್ರೆ ತಾಲ್ಲೂಕು ಕಚೇರಿ ದೂ.ಸಂಖ್ಯೆ: 08258-238100 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು