8:42 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಕಲ್ಲುಕೋರೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್

19/05/2024, 21:49

ಬೆಳ್ತಂಗಡಿ (reporterkarnataka.com): ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ‘ಪೊಲೀಸ್
ಠಾಣೆ ನಿಮ್ಮ ಅಪ್ಪಂದಾ’ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ದಬಾಯಿಸಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಅಕ್ರಮ ಕಲ್ಲುಕೋರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ್ದರು. ಅಮಾಯಕರನ್ನು ಬಂಧಿಸಲಾಗಿದೆ ಎಂದು ತಗಾದೆ ತೆಗೆದ ಶಾಸಕರು ಪೂಂಜ ಅವರು ಶಶಿರಾಜ್ ಶೆಟ್ಟಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಬೆಳ್ತಂಗಡಿ ಪಿಎಸ್ ಐ ಮುರಳೀಧರ ನಾಯಕ್ ಅವರಿಗೆ ಆವಾಜ್ ಹಾಕಿದ್ದರು. ಅಷ್ಟೇ ಅಲ್ಲದೆ ಶಾಸಕರು ಮತ್ತು ಕೆಲವು ಕಾರ್ಯಕರ್ತರು ರಾತ್ರಿಯಿಡೀ ಠಾಣೆ ಎದುರು ಧರಣಿ ಕುಳಿತ್ತಿದ್ದರು. ಆದರೆ ಪೊಲೀಸರು ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು