2:01 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಕೊಣಾಜೆ ಪದವಿ ಕಾಲೇಜು ಮುಚ್ಚುವ ತೀರ್ಮಾನ ಕೈಬಿಡಲು ಡಿವೈಎಫ್ ಐ ಸ್ಪೀಕರ್ ಖಾದರ್ ಗೆ ಮನವಿ

29/05/2024, 15:54

ಮಂಗಳೂರು(reporterkarnataka.com): ಮಂಗಳೂರು ವಿವಿ ಅಧೀನದ ಕೊಣಾಜೆ ಪದವಿ ಕಾಲೇಜು ಮುಚ್ಚುವ ತೀರ್ಮಾನವನ್ನು ಕೈ ಬಿಡಲು ಕೋರಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.


ನಿಯೋಗದಲ್ಲಿ ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ತಾಲೂಕು ಅಧ್ಯಕ್ಷ ನಿತಿನ್ ಕುತ್ತಾರ್, ಕಾರ್ಯದರ್ಶಿ ರಿಝ್ವಾನ್ ಹರೇಕಳ, ಕೋಶಾಧಿಕಾರಿ ಅಶ್ಫಾಕ್ ಅರೇಕಳ, ಮುಖಂಡರಾದ ಸರ್ಫರಾಜ್ ಗಂಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು