7:26 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ

19/08/2021, 08:47

ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡಲಾಗಿದೆ.

ಮೆಗಾ ಲೋಕ ಅದಾಲತ್‍ನಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಆಸ್ತಿ ಸಂಬಂಧಿತ ಪ್ರಕರಣಗಳು, ಕಂದಾಯ ಇಲಾಖೆ ಸಂಬಂಧಿಸಿದ ಪ್ರಕರಣಗಳು, ಜನನ-ಮರಣ ನೋಂದಣಿ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು