7:23 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ

19/08/2021, 08:47

ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡಲಾಗಿದೆ.

ಮೆಗಾ ಲೋಕ ಅದಾಲತ್‍ನಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಆಸ್ತಿ ಸಂಬಂಧಿತ ಪ್ರಕರಣಗಳು, ಕಂದಾಯ ಇಲಾಖೆ ಸಂಬಂಧಿಸಿದ ಪ್ರಕರಣಗಳು, ಜನನ-ಮರಣ ನೋಂದಣಿ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು