11:39 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

2024-25ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 3ರಿಂದ ದಸರಾ ರಜೆ, ಏಪ್ರಿಲ್ 11, 2025ರಿಂದ ಬೇಸಿಗೆ ರಜೆ

30/05/2024, 17:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ರಾಜ್ಯ ಶಿಕ್ಷಣ ಇಲಾಖೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ ಹಾಗೂ
ಮಾರ್ಗಸೂಚಿ ಪ್ರಕಟಿಸಿದೆ.
ಮಾರ್ಗಸೂಚಿ ಪ್ರಕಾರ ಅಕ್ಟೋಬರ್ 3, 2024ರಿಂದ ದಸರಾ ರಜೆ ಹಾಗೂ ಏಪ್ರಿಲ್ 11, 2025ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವಂತ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಕುರಿತು ಮಾರ್ಗದರ್ಶಿ ಪ್ರಕಟಿಸಿದೆ.
ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ, ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದೆ.
ಈ ಮಾರ್ಗಸೂಚಿಯಲ್ಲಿ ವಾರ್ಷಿಕ, ತಿಂಗಳುವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು,ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು,ಸಂಭ್ರಮ ಶನಿವಾರ ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಕ್ರಮಗಳ ಬಗ್ಗೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು