7:20 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ

30/05/2024, 19:08

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ
2 ಲಗೇಜ್ ಬ್ಯಾಗ್ ಚೆಕ್ ಇನ್ ಮಾಡಿಸಿದ್ದಾರೆ. ಮಧ್ಯಾಹ್ನ 3.30ಕ್ಕೆ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ಲುಫ್ತಾಂಜಾ ಏರ್ ಲೈನ್ಸ್ ಟೇಕಾಫ್ ಆಗಿದೆ. ವಿಮಾನ ಇಂದು ಮಧ್ಯರಾತ್ರಿ (ಅಂದ್ರೆ ನಾಳೆ ಮುಂಜಾನೆ) 12:30ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಸಿಬ್ಬಂದಿಗಳು ಬಂಧಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು