11:40 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ

30/05/2024, 19:08

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ
2 ಲಗೇಜ್ ಬ್ಯಾಗ್ ಚೆಕ್ ಇನ್ ಮಾಡಿಸಿದ್ದಾರೆ. ಮಧ್ಯಾಹ್ನ 3.30ಕ್ಕೆ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ಲುಫ್ತಾಂಜಾ ಏರ್ ಲೈನ್ಸ್ ಟೇಕಾಫ್ ಆಗಿದೆ. ವಿಮಾನ ಇಂದು ಮಧ್ಯರಾತ್ರಿ (ಅಂದ್ರೆ ನಾಳೆ ಮುಂಜಾನೆ) 12:30ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಸಿಬ್ಬಂದಿಗಳು ಬಂಧಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು