2:35 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ

30/05/2024, 19:08

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ
2 ಲಗೇಜ್ ಬ್ಯಾಗ್ ಚೆಕ್ ಇನ್ ಮಾಡಿಸಿದ್ದಾರೆ. ಮಧ್ಯಾಹ್ನ 3.30ಕ್ಕೆ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ಲುಫ್ತಾಂಜಾ ಏರ್ ಲೈನ್ಸ್ ಟೇಕಾಫ್ ಆಗಿದೆ. ವಿಮಾನ ಇಂದು ಮಧ್ಯರಾತ್ರಿ (ಅಂದ್ರೆ ನಾಳೆ ಮುಂಜಾನೆ) 12:30ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಸಿಬ್ಬಂದಿಗಳು ಬಂಧಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು