5:08 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕುಡ್ಲದ ಕುಸಲ್ದ ಎಸಲುಲು ಕಲಾವಿದರ ‘ಶಿವಸ್ವರೂಪಿ’ ಕಿರುಚಿತ್ರ ಪೋಸ್ಟರ್ ಬಿಡುಗಡೆ

19/08/2021, 11:49

ಮಂಗಳೂರು(reporterkarnataka.com): ಕುಡ್ಲದ ಕುಸಲ್ದ ಎಸಲುಲು ಕಲಾವಿದರ ಎರಡನೇ ಕಾಣಿಕೆ ಶಿವಸ್ವರೂಪಿ ಕಿರು ಚಲನಚಿತ್ರದ ಪೋಸ್ಟರ್ ಬಿಡುಗಡೆ ನಗರದ ಮುಲ್ಲಕಾಡಿನ ಅಯ್ಯಪ್ಪ ಭಜನಾ ಮಂದಿರದ ರಕ್ತೇಶ್ವರಿ ಹಾಗೂ ಗುಳಿಗ ಗುಡಿ ಸಾನಿಧ್ಯದಲ್ಲಿ ನಡೆಯಿತು. 

ದೈವ ಸಾನಿಧ್ಯದ ಅರ್ಚಕರ ಸಮ್ಮುಖದಲ್ಲಿ ಶಿವಸ್ವರೂಪಿನಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಕಿರು ಚಿತ್ರವನ್ನು ಜ್ಞಾನೇಶ್ ವಿ. ಶೆಟ್ಟಿ ಮಂಜೇಶ್ವರ ಅವರು ಕಥೆ ಬರದು ನಿರ್ದೇಶಿಸಿದ್ದಾರೆ. ರೀತು ಅವರು ಸಂಗೀತ/ ಸಂಕಲನ/ ಧ್ವನಿ ಮುದ್ರಣ ಒದಗಿಸಲಿದ್ದಾರೆ. ಓಂಶ್ರೀ ಛಾಯಾಗ್ರಹಣ ಹಾಗೂ ಅಮೀನ್ ಟೈಲರ್ ಮುಲ್ಲಕಾಡು ಪ್ರಸಾಧನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು