12:24 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು