12:34 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು