6:44 PM Friday10 - July 2026
ಬ್ರೇಕಿಂಗ್ ನ್ಯೂಸ್
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು