10:09 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು