7:26 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು