6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು

19/08/2021, 14:27

ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಕ್ಷೇಮವಾಗಿದ್ದಾರೆ. ಹಾಗೆ ಮನೆ ಮಂದಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 4-5 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಜೆಮ್ಷೆಡ್‌ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಮತ್ತೆ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು. ಅಫ್ಘಾನಿಸ್ತಾನದಲ್ಲಿ

ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದರು. ಆದರೆ ಅವರ ಜತೆಗಾರ ಮತ್ತೋರ್ವ ಧರ್ಮಗುರುವಿಗಾಗಿ ಅವರು ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು