3:38 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು