7:30 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ

04/06/2024, 13:30

ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. ಬಳ್ಳಾರಿಯಲ್ಲಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಮ್ ಅವರು ಪರಾಭವಗೊಳಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಸೋಲಿನೊಂದಿಗೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು