12:57 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು

04/06/2024, 20:27

ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ನ ಕೆ. ಮುರಳೀಧರನ್‌ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದು ಕೇರಳದ ಇತಿಹಾಸದಲ್ಲೇ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಈ ಹಿಂದಿನ
2019ರ ಲೋಕಸಭೆ ಚುನಾವಣೆಯಲ್ಲೂ ಸುರೇಶ್‌ ಗೋಪಿ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು