4:26 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು