4:29 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು