11:46 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು