4:12 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು