3:00 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು