8:08 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು