12:21 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು